ಕಳ್ಳತನಕ್ಕೆ ಪೊಲೀಸ್ ಕಾನ್ಸ್ಟೇಬಲ್ ನಿಂದ ಸಹಾಯ: ಪೇದೆ ಯಲ್ಲಪ್ಪ ಸಸ್ಪೆಂಡ್

0

ಬೆಂಗಳೂರು: ಕಳ್ಳತನಕ್ಕೆ ಸಹಾಯ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಬನಶಂಕರಿ ಪೊಲೀಸ್​ ಠಾಣೆಯ ಕಾನ್ಸ್​ಟೇಬಲ್ ಯಲ್ಲಪ್ಪ ಎಂಬಾತನನ್ನು ಸಸ್ಪೆಂಡ್ ಮಾಡಲಾಗಿದೆ. ಯಲ್ಲಪ್ಪ ಬನಶಂಕರಿ ಠಾಣೆಯ ಕ್ರೈಂ ವಿಭಾಗದ ಕಾನ್ಸ್​ಟೇಬಲ್ ಆಗಿದ್ದನು. ಬನಶಂಕರಿ ಠಾಣೆಯ ಪೊಲೀಸರು ಕಳ್ಳತನದ ಗ್ಯಾಂಗ್ ಒಂದನ್ನ ಬಂಧನ ಮಾಡಿದ್ದರು.

 

ಆ ಆರೋಪಿಗಳ ವಿಚಾರಣೆ ವೇಳೆ ಕಳ್ಳರು ಕಳ್ಳತನದಲ್ಲಿ ಯಲ್ಲಪನ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಹಂತದಲ್ಲಿ ಯಲಪ್ಪನ ಪಾತ್ರದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಯಲ್ಲಪ್ಪನನ್ನು ಅಮಾನತು ಮಾಡಿ ತನಿಖೆಗೆ ಅದೇಶ ಹೊರಡಿಸಲಾಗಿದೆ.

About Author

Leave a Reply

Your email address will not be published. Required fields are marked *

You may have missed