ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಆರೋಗ್ಯ ವೈದ್ಯಾಧಿಕಾರಿ..!

0

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಆರೋಗ್ಯ ವೈದ್ಯಾಧಿಕಾರಿ (Lokayukta Raid) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bangalore) ನಡೆದಿದೆ. ಶಿವೇಗೌಡ. ವಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಆರೋಗ್ಯ ವೈದ್ಯಾಧಿಕಾರಿ ಎಂದು ಗುರುತಿಸಲಾಗಿದೆ.

ಶ್ರೀನಿವಾಸ್ ಎಂಬುವವರು ಸೊಳ್ಳೆ ನಿಯಂತ್ರಣಕ್ಕಾಗಿ ಟೆಂಡರ್ ಪಡೆದಿದರು. ಇದಕ್ಕಾಗಿ ವೈದ್ಯಾಧಿಕಾರಿ ಶಿವೇಗೌಡ ಅವರು, ಶ್ರೀನಿವಾಸ್ ಎಂಬುವವರು 80 ಸಾವಿರ ಲಂಚ (80 thousand)ಕೇಳಿದ್ದರು.

ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಶ್ರೀನಿವಾಸ್ ಅವರು ದೂರು ನೀಡಿದ್ದರು. ಅದರಂತೆ 30 ಸಾವಿರ ಅಡ್ವಾನ್ಸ್ ಕೊಟ್ಟು ಮತ್ತೆ 50 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಲಸೂರಿನ ಕಚೇರಿಯಲ್ಲಿ ರೆಡ್ ಹ್ಯಾಂಡಾಗಿ ಲಂಚದ ಸಮೇತ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಇನ್ನೂ ಶಿವೇಗೌಡ, ಸಿವಿ ರಾಮನ್ ನಗರ ಬಿವಿಎಂಪಿ ಹೆಲ್ತ್ ಆಫೀಸರ್ ಎಂದು ತಿಳಿದು ಬಂದಿದೆ.

About Author

Leave a Reply

Your email address will not be published. Required fields are marked *

You may have missed