ಸಾವರ್ಕರ್ ಪಾಠ ಓದಿದರೆ ಮಕ್ಕಳು ದೇಶ ದ್ರೋಹಿ ಆಗುತ್ತಾರಾ? : ರವಿಕುಮಾರ್

0

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸಚಿವ ಸಂಪುಟ ನಿರ್ಧಾರ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ ವಿಚಾರವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ.

ಲೋಕಸಭೆ, ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವಿಚಾರ ತೆಗೆದುಕೊಂಡು ಹೋಗುತ್ತೇವೆ.

ಜನರ ಮುಂದೆ ಈ ವಿಚಾರ ಇಡುತ್ತೇವೆ. ನಿಮಗೆ ದೇಶ ಭಕ್ತಿ ಇದ್ದರೆ, ತಾಕತ್ ಇದ್ದರೆ ಅಂಬೇಡ್ಕರ್ ಕಾಂಗ್ರೆಸ್ ಬಗ್ಗೆ ಏನು ಹೇಳಿದರು ಅದನ್ನು ಪ್ರಕಟಿಸಿ.

ಸಾವರ್ಕರ್ ಪಾಠ ಓದಿದರೆ ಮಕ್ಕಳು ದೇಶ ದ್ರೋಹಿ ಆಗುತ್ತಾರಾ? ಸಾವರ್ಕರ್ ಹೇಡಿ ಅಲ್ಲ, ಕಾಂಗ್ರೆಸ್​ನವರು ರಣ ಹೇಡಿಗಳು. ಮಾತ್ರವಲ್ಲದೆ, ದೇಶದ್ರೋಹಿಗಳು. ಟಿಪ್ಪು ಪಾಠ ಕಾಂಗ್ರೆಸ್​ನವರಿಗೆ ಬೇಕು. ಏಕೆಂದರೆ ತುಷ್ಟಿಕರಣ‌ ಮಾಡಲು ಎಂದು ಆಕ್ರೋಶ ಹೊರಹಾಕಿದರು.

About Author

Leave a Reply

Your email address will not be published. Required fields are marked *

You may have missed