ವಿಧಾನಸೌಧ ಸುತ್ತಮುತ್ತ ಸೂಕ್ತ ಭದ್ರತೆ

0

ಬೆಂಗಳೂರು: ಬಜೆಟ್ ಮಂಡನೆ ವೇಳೆ ಅಪರಿಚಿತ ವಿಧಾನಸಭೆ ಪ್ರವೇಶಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಸ್ಪೀಕರ್​ ಯು.ಟಿ.ಖಾದರ್​ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭೆ ಪ್ರವೇಶದ ಸಂದರ್ಭದಲ್ಲಿ ಪಾಸ್ ತೋರಿಸಬೇಕ ವಿಧಾನಸೌಧ ಸುತ್ತಮುತ್ತ ಸೂಕ್ತ ಭದ್ರತೆ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು. ಈ ವೇಳೆ ಫೇಸ್ ಡಿಟೆಕ್ಟರ್ ವ್ಯವಸ್ಥೆ ಕಲ್ಪಿಸಲು ಬಸವರಾಜ ರಾಯರೆಡ್ಡಿ ಸಲಹೆ ನೀಡಿದರು. ಇದೇ ವೇಳೆ ಶಾಸಕರಿಗೆ ಐಡಿ ಕಾರ್ಡ್ ಸಿಕ್ಕಿಲ್ಲ ಎಂದು ಶಾಸಕ ಭರತ್ ಶೆಟ್ಟಿ ಸ್ಪೀಕರ್ ಗಮನಕ್ಕೆ ತಂದರು.

About Author

Leave a Reply

Your email address will not be published. Required fields are marked *

You may have missed