ಅನಕ್ಷರಸ್ಥ ಪ್ರಧಾನಿಗೆ ಯಾರು ಏನು ಬೇಕಾದರೂ ಹೇಳಬಹುದು: ಅರವಿಂದ್ ಕೇಜ್ರಿವಾಲ್

0

ವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಲಾವಣೆಯಿಂದ ತನ್ನ ಅತ್ಯಧಿಕ ಮೌಲ್ಯದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.

ಅದಕ್ಕಾಗಿಯೇ ಪ್ರಧಾನಿ ಶಿಕ್ಷಣ ಪಡೆಯಬೇಕು ಎಂದು ಹೇಳಿದ್ದಾರೆ.

2000 ನೋಟು ತರುವುದರಿಂದ ಭ್ರಷ್ಟಾಚಾರ ನಿಲ್ಲುತ್ತದೆ ಎಂದು ಮೊದಲು ಹೇಳಿದ್ದರು. ಈಗ 2000 ನೋಟು ಬ್ಯಾನ್ ಮಾಡುವು ದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎನ್ನುತ್ತಿದ್ದಾರೆ. ಅದಕ್ಕಾಗಿಯೇ ನಾವು ಹೇಳುತ್ತೇವೆ, ಪ್ರಧಾನಿ ವಿದ್ಯಾವಂತರಾಗಿರಬೇಕು. ಅನಕ್ಷರಸ್ಥ ಪ್ರಧಾನಿಗೆ ಯಾರು ಬೇಕಾದರೂ ಏನು ಬೇಕಾದರೂ ಹೇಳಬಹುದು. ಅವರಿಗೆ ಅದು ಅರ್ಥವಾಗುತ್ತಿಲ್ಲ ಆದರೆ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಗಿದೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed