ದ್ವೇಷದ ಬಜೆಟ್ ಮಂಡನೆ ಮಾಡಿದ್ದಾರೆ- ಆರಗ ಜ್ಞಾನೇಂದ್ರ
ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದ್ದು, ಚರ್ಚೆ ವೇಳೆ ದ್ವೇಷದ ಬಜೆಟ್ ಮಂಡನೆ ಮಾಡಿದ್ದಾರೆ ಎಂದ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇದರಿಂದ ಸದನದಲ್ಲಿ ಕೆಲವು ನಿಮಿಷಗಳ ಕಾಲ ಗದ್ದಲ ಏರ್ಪಟ್ಟಿತು.
ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದ್ದು, ಚರ್ಚೆ ವೇಳೆ ದ್ವೇಷದ ಬಜೆಟ್ ಮಂಡನೆ ಮಾಡಿದ್ದಾರೆ ಎಂದ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇದರಿಂದ ಸದನದಲ್ಲಿ ಕೆಲವು ನಿಮಿಷಗಳ ಕಾಲ ಗದ್ದಲ ಏರ್ಪಟ್ಟಿತು.