ಐವರು ಶಂಕಿತ ಭಯೋತ್ಪಾದಕರ ಬಂಧನ; ತನಿಖೆಯನ್ನು NIAಗೆ ಕೊಡಬೇಕೆಂದ ಅರಗ ಜ್ಞಾನೇಂದ್ರ

0

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಹಾಕಿ ಬಿಡಬಾರದು, ತನಿಖೆಯನ್ನು NIAಗೆ ಕೊಡಬೇಕು ಎಂದು ವಿಧಾನಸೌಧದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ‘ ಮಂಗಳೂರು ಸ್ಫೋಟ ಪ್ರಕರಣ ಕೂಡ ಕೂಲಂಕಷವಾಗಿ ತನಿಖೆ ಆಗಿತ್ತು. ಜನರಿಗೆ ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದರು.

About Author

Leave a Reply

Your email address will not be published. Required fields are marked *

You may have missed