ಬಿಟ್ ಕಾಯಿನ್ ಹಗರಣ – ವಿಶೇಷ ತನಿಖಾ ತಂಡದಿಂದ ಮರು ತನಿಖೆಗೆ ಸರ್ಕಾರ ಆದೇಶ

0

ಬೆಂಗಳೂರು ;- ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣ ಬಗ್ಗೆ ವಿಶೇಷ ತನಿಖಾ ತಂಡದಿಂದ ಮರು ತನಿಖೆ ಆದೇಶ ನೀಡಿದೆ.

, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಪ್ರಕರಣದ ಮೊದಲ ಹಂತವಾಗಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.

ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಸರ್ಕಾರ ಮರು ತನಿಖೆಗೆ ಆಗ್ರಹಿಸಿದೆ. ತನಿಖೆಗೆ ಎಸ್‍ಐಟಿ ರಚನೆ ಮಾಡಲಾಗಿದ್ದು, ತನಿಖೆ ಮಂಗಳವಾರದಿಂದಲೇ ಪ್ರಾರಂಭಗೊಳ್ಳಲಿದೆ.

About Author

Leave a Reply

Your email address will not be published. Required fields are marked *

You may have missed