Main Story

Editor’s Picks

Trending Story

Blog

420 ಪವಿತ್ರಾ – ಕೇಂದ್ರ ಸಚಿವೆ ನಿರ್ಮಲಾ ಹೆಸರಲ್ಲಿ ಕೋಟಿ ಕೋಟಿ ವಂಚನೆ

ಆನೇಕಲ್ : ಆನೇಕಲ್​ನಲ್ಲಿ ವಂಚಕಿಯೊಬ್ಬಳನ್ನು ನಂಬಿ ಬಡ ಮಹಿಳೆಯರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ವಂಚಕಿ ಪವಿತ್ರಾ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ...

ಐವರು ಶಂಕಿತ ಉಗ್ರರ ಬಂಧನ ಪ್ರಕರಣ: ನಾಲ್ಕು ಹ್ಯಾಂಡ್ ಗ್ರೈನೆಡ್ ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಯಾನಕ ಸ್ಫೋಟ ನಡೆಸಲು ಸ್ಕೆಚ್ ಹಾಕಿದ್ದ ಐವರು ಶಂಕಿತ ಉಗ್ರರ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, 4 ಸಜೀವ ಗ್ರೆನೇಡ್ಗಳನ್ನ ಸಿಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ....

ಬಳ್ಳಾರಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಬಳ್ಳಾರಿ ನಗರ ಹೊರವಲಯದ ಗುಗ್ಗರಹಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಮೆಹಬೂಬ್ ಬಾಷಾ(40) ಕೊಲೆಯಾದ ವ್ಯಕ್ತಿ. ದುಷ್ಕರ್ಮಿಗಳು ಬಾಷಾ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು...

ಶಂಕಿತ ಉಗ್ರರ ಬಂಧನ ಹಿನ್ನೆಲೆ ಮೈಸೂರಿನಲ್ಲಿ ಕಟ್ಟೆಚ್ಚರ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಹಿನ್ನೆಲೆ ಮೈಸೂರಿನಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಂಡಿದೆ. ರಾತ್ರಿ ಗಸ್ತಿನ ಬಗ್ಗೆ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ...

ವಿಶ್ವಕಪ್ ತಂಡದಲ್ಲಿ ಎಡಗೈ ಯುವ ಬ್ಯಾಟರ್ ಗೆ ಸ್ಥಾನ ಕಲ್ಪಿಸಲೇಬೇಕು: ಸೌರವ್ ಗಂಗೂಲಿ

ಬೆಂಗಳೂರು: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 171 ರನ್ ಸಿಡಿಸಿ ಭರ್ಜರಿಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿರುವ ಯುವ...

ಶಿವನ ಧ್ಯಾನದಲ್ಲಿ ಮುಳುಗಿದ ನಟಿ ಸಮಂತಾ ಫೋಟೋ ವೈರಲ್

ಟಾಲಿವುಡ್ ಬ್ಯೂಟಿ ನಟಿ ಸಮಂತಾ ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕಾಗಿ ಒಪ್ಪಿಕೊಂಡ ಸಿನಿಮಾಗಳನ್ನು ಮುಗಿಸಿರುವ ನಟಿ ಸಿನಿಮಾಗಳಿಂದ ಕೊಂಚ ಬ್ರೇಕ್ ಪಡೆದುಕೊಂಡು ತಮ್ಮ...

ಬ್ಯೂಟಿ ಪಾರ್ಲರ್ ಗಳನ್ನು ನಿಷೇಧ: ಅಫ್ಘಾನಿಸ್ತಾನದಲ್ಲಿ ಬೀದಿಗಿಳಿದು ಮಹಿಳೆಯರು ಪ್ರತಿಭಟನೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಕಳೆದ ಕೆಲ ದಿನಗಳಿಂದ ಬ್ಯೂಟಿ ಪಾರ್ಲರ್ ಗಳನ್ನು ನಿಷೇಧಿಸಲಾಗಿದೆ. ಇದರಿಂದ ರೊಚ್ಚಿಗೆದ್ದ ನೂರಾರು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತಾಲಿಬಾನ್ ನಲ್ಲಿ ರಾಷ್ಟ್ರವ್ಯಾಪಿ ಬ್ಯೂಟಿ...

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ನೋಡಿ..!

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ, 14 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಪೆಟ್ರೋಲ್...

ಇಂದಿನ ಚಿನ್ನ ಬೆಳ್ಳಿ ದರ ಹೇಗಿದೆ ಗೊತ್ತಾ?

ಚಿನ್ನ ಖರೀದಿಯಲ್ಲಿ ಭಾರತೀಯರು ಸದಾ ಮುಂದು. ಆದರೆ, ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಜನವರಿ- ಮಾರ್ಚ್) ಭಾರತೀಯ ಗ್ರಾಹಕರಲ್ಲಿ ಖರೀದಿ ಉತ್ಸಾಹ ಗಣನೀಯವಾಗಿ ತಗ್ಗಿದೆ. ಈ ಪರಿಣಾಮ,...

ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್

ಬೆಂಗಳೂರು: ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಮಾಡಲು ಮುಂದಾಗಿವೆ. ಕರ್ನಾಟಕ...

You may have missed