ಬೆಲೆ‌ ಏರಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ನೇರ ಕಾರಣ: ಆರ್. ಅಶೋಕ್

0

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ.

ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ. ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ.

ಮೋದಿ ಟೊಮ್ಯಾಟೋ ಬೆಲೆ ಏರಿಕೆ‌ ಮಾಡಿದ್ದಾರಾ? ಬೆಲೆ‌ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.

About Author

Leave a Reply

Your email address will not be published. Required fields are marked *

You may have missed