ಬೆಂಗಳೂರಿನಲ್ಲಿ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ

0

ಬೆಂಗಳೂರು: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಿಸಿಲ್ಲ. ಕಾಂಪೌಂಡ್ ಹಾಗೂ ಶೆಡ್​​​ಗಳನ್ನು ತೆರವು ಮಾಡುತ್ತಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಯಲಹಂಕ, ಮಹದೇವಪುರ ಸೇರಿ ಹಲವೆಡೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಕೋರ್ಟ್​ನಿಂದ ಸ್ಟೇ ತಂದಿರುವ ಕಡೆ ತೆರವು ಕಾರ್ಯಾಚರಣೆ ಇಲ್ಲ. ಉಳಿದ ಎಲ್ಲಾ ಕಡೆ ಒತ್ತುವರಿ ತೆರವು ಕಾರ್ಯ ಮುಂದುವರಿದಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed