ತರಾತುರಿಯಲ್ಲಿ ದೆಹಲಿಗೆ ಹೊರಟ ಡಿಸಿಎಂ ಡಿಕೆ ಶಿವಕುಮಾರ್

0

ಡಿಸಿಎಂ ಡಿಕೆ ಶಿವಕುಮಾರ್​ ಇಂದು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರದ ವಿವಿಧ ಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಜಲಸಂಪನ್ಮೂಲ ಮಂತ್ರಿಗಳನ್ನ ಭೇಟಿ ಮಾಡ್ತಿದ್ದೇನೆ. ಯಾವುದೋ ಟ್ರಿಬ್ಯುನಲ್ ಮಾಡೋಕೆ ಹೊರಟಿದ್ದಾರೆ. ಅದು ನಮ್ಮ ರಾಜ್ಯಕ್ಕೆ ಮಾರಕ ಆಗುತ್ತೆ.

ಹೀಗಾಗಿ ಕೇಂದ್ರದ ಮಂತ್ರಿಗಳನ್ನ ಭೇಟಿ ಮಾಡಬೇಕಿದೆ ಎಂದಿದ್ದಾರೆ.

About Author

Leave a Reply

Your email address will not be published. Required fields are marked *

You may have missed