ಎಪಿಎಂಸಿ ಕಾಯ್ದೆ ವಾಪಸ್ಗೆ ನಿರ್ಧಾರ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಇಡದ್ದ ಎಪಿಎಂಸಿ ಕಾಯ್ದೆ ವಾಪಸ್ಗೆ ನಿರ್ಧಾರ ಮಾಡಲಾಗಿದೆ. ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗಿದ್ದು, ‘ಕಾಯದ ನಿಧಿ’ ಯೋಜನೆಯ ಅನುದಾನವನ್ನು 10,000 ರೂಪಾಯಿಯಿಂದ 25 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.