ಎಪಿಎಂಸಿ ಕಾಯ್ದೆ ವಾಪಸ್​ಗೆ ನಿರ್ಧಾರ

0

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಇಡದ್ದ ಎಪಿಎಂಸಿ ಕಾಯ್ದೆ ವಾಪಸ್​ಗೆ ನಿರ್ಧಾರ ಮಾಡಲಾಗಿದೆ. ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗಿದ್ದು, ‘ಕಾಯದ ನಿಧಿ’ ಯೋಜನೆಯ ಅನುದಾನವನ್ನು 10,000 ರೂಪಾಯಿಯಿಂದ 25 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

About Author

Leave a Reply

Your email address will not be published. Required fields are marked *

You may have missed