ಕಾಂಗ್ರೆಸ್ ನಲ್ಲಿ ಎಂತಹವರು ಇದ್ದಾರೆ ಎಂದು ಎಲ್ಲರಿಗೂ ಗೊತ್ತು: ಸಿಎಂ ಬೊಮ್ಮಾಯಿ

0

ಹುಬ್ಬಳ್ಳಿ : ಕಾಂಗ್ರೆಸ್ ರಾಜಕೀಯವಾಗಿ ದಿವಾಳಿ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಭಾರಿಗೆ ಯುವಜನೋತ್ಸವ ನಡೆಯುತ್ತಿದೆ ಎಂದರು. ಸ್ಯಾಂಟ್ರೋ ರವಿ ಬಗ್ಗೆ ದಿನೇಶ್ ಗುಂಡೂರಾವ್ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಕಾಂಗ್ರೆಸ್ ರಾಜಕೀಯವಾಗಿ ದಿವಾಳಿ ಆಗಿದೆ ಎಂದರು.

ಕಾಂಗ್ರೆಸ್ ನಲ್ಲಿ ಎಂತಹವರು ಇದ್ದಾರೆ ಎಂದು ಎಲ್ಲರಿಗೂ ಗೊತ್ತು, ಕಾಂಗ್ರೆಸ್ ನವರು ಮೊದಲು ತಮ್ಮ ಮನೆಯನ್ನು ಸ್ವಚ್ಚ ಮಾಡಿಕೊಳ್ಳಲಿ, ಆಮೇಲೆ ಬೇರೆಯವರ ಬಗ್ಗೆ ಮಾತನಾಡಲಿ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed