ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳಸಿಕೊಂಡಿಲ್ಲ: ಹೆಚ್ ಡಿ ಕುಮಾರಸ್ವಾಮಿ

0

ಬೆಂಗಳೂರು: ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳಸಿಕೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಯಾರೋ ಒಬ್ಬರು ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರಲಿ, ಆಗ ನಾನೇ ಸಿಎಂ ಆಗಬಹುದು ಎಂದು ಕಾಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.

ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ (MP Sumalatha)ನಡೆಸಿದ್ದ ವಾಗ್ದಾಳಿ ವಿಚಾರವಾಗಿ ಬೆಂಗಳೂರಿನ ನಿವಾಸದಲ್ಲಿ (At residence in Bangalore)ಪ್ರತಿಕ್ರಿಯಿಸಿದ ಅವರು,

ಸುಮಲತಾ ಬಗ್ಗೆ ಟೀಕೆ ಮಾಡುವಷ್ಟು ವ್ಯಕ್ತಿತ್ವ ಬೆಳಸಿಕೊಂಡಿಲ್ಲ, ಸುಮಲತಾ ಅವರೇ ಜೆಡಿಎಸ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ನಾನ್ಯಾಕೆ ಸುಮಲತಾ ಬಗ್ಗೆ ಟೀಕೆ ಮಾಡಲಿ? ಎಂದರು. ನಿನ್ನೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ್ದ ಸಂಸದೆ ಸುಮಲತಾ, ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.

About Author

Leave a Reply

Your email address will not be published. Required fields are marked *

You may have missed