ಕರ್ನಾಟಕ ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ

0

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 90 ಮಂದಿ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಲಾಗಿದೆ. ಪಟ್ಟಿ ಬಿಡುಗಡೆಯ ಬಳಿಕ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪ್ರಥ್ವಿ ರೆಡ್ಡಿ, ಈಗ ಎಎಪಿ ಎಲ್ಲವನ್ನೂ ಬದಲಾಯಿಸಿದೆ.

ಸಾಮಾನ್ಯ ಹಿನ್ನೆಲೆಯ ಪ್ರಾಮಾಣಿಕ ಜನರನ್ನು ನಾವು ರಾಜಕೀಯಕ್ಕೆ ಕರೆತಂದಿದ್ದೇವೆ. ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದ್ದೇವೆ. ಜಯಗಳಿಸದ ನಂತರ ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬ ನಾಗರಿಕನಿಗಿರುವ ಕನಸು ಕಾಣುವ ಹಾಗೂ ಬೆಳೆಯುವ ಹಕ್ಕುಗಳನ್ನು ಕಾಪಾಡುವುದಾಗಿ ಇವರು ಖಚಿತ ಪಡಿಸಿದ್ದಾರೆ ಎಂದರು.

ನಮ್ಮ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.

ಮೊದಲಪಟ್ಟಿಯಅಭ್ಯರ್ಥಿಗಳವಿವರಇಲ್ಲಿದೆ

20-ತೇರದಾಳ – ಅರ್ಜುನ ಹಲಗಿಗೌಡರ

23-ಬಾದಾಮಿ – ಶಿವರಾಯಪ್ಪ ಜೋಗಿನ

24-ಬಾಗಲಕೋಟೆ – ರಮೇಶ ಬದ್ನೂರ

3-ಅಥಣಿ – ಸಂಪತ್ ಕುಮಾರ ಶೆಟ್ಟಿ

16-ಬೈಲಹೊಂಗಲ – ಬಿ. ಎಂ. ಚಿಕ್ಕನಗೌಡರ

18-ರಾಮದುರ್ಗ – ಮಲ್ಲಿಕಜಾನ್‌ ನದಾಫ

72-ಹುಬ್ಬಳ್ಳಿ-ದಾರವಾಡ ಪೂರ್ವ – ಬಸವರಾಜ ಎಸ್‌ ತೇರದಾಳ

73-ಹುಬ್ಬಳ್ಳಿ-ದಾರವಾಡ ಕೇಂದ್ರ – ವಿಕಾಸ ಸೊಪ್ಪಿನ

75-ಕಲಘಟಗಿ – ಮಂಜುನಾಥ ಜಕ್ಕಣ್ಣವರ

67-ರೋಣ – ಆನೇಕಲ್‌ ದೊಡ್ಡಯ್ಯ

85-ಬ್ಯಾಡಗಿ – ಎಂ. ಎನ್.‌ ನಾಯಕ

87-ರಾಣೆಬೆನ್ನೂರು – ಹನುಮಂತಪ್ಪ ಕಬ್ಬಾರ

47-ಬಸವಕಲ್ಯಾಣ – ದೀಪಕ ಮಲಗಾರ

48-ಹುಮನಾಬಾದ – ಬ್ಯಾಂಕ್‌ ರೆಡ್ಡಿ

49-ಬೀದರ ದಕ್ಷಿಣ – ನಸೀಮುದ್ದಿನ್‌ ಪಟೇಲ

51-ಭಾಲ್ಕಿ – ತುಕಾರಾಮ ನಾರಾಯಣರಾವ್ ಹಜಾರೆ

52-ಔರಾದ – ಬಾಬುರಾವ ಅಡ್ಕೆ

43-ಗುಲ್ಬರ್ಗ ಗ್ರಾಮೀಣ – ಡಾ. ರಾಘವೇಂದ್ರ ಚಿಂಚನಸೂರ

44-ಗುಲ್ಬರ್ಗ ದಕ್ಷಿಣ – ಸಿದ್ದರಾಮ ಅಪ್ಪಾರಾವ ಪಾಟೀಲ

45-ಗುಲ್ಬರ್ಗ ಉತ್ತರ – ಸಯ್ಯದ್‌ ಸಜ್ಜಾದ್‌ ಅಲಿ

32-ಇಂಡಿ – ಗೋಪಾಲ ಆರ್‌ ಪಾಟೀಲ

62-ಗಂಗಾವತಿ – ಶರಣಪ್ಪ ಸಜ್ಜಿಹೊಲ

53-ರಾಯಚೂರು – ಗ್ರಾಮೀಣ ಡಾ. ಸುಭಾಶಚಂದ್ರ ಸಾಂಭಾಜಿ

54-ರಾಯಚೂರು – ಡಿ. ವೀರೇಶ ಕುಮಾರ ಯಾದವ

55-ಮಾನ್ವಿ – ರಾಜಾ ಶಾಮಸುಂದರ ನಾಯಕ

57-ಲಿಂಗಸುಗೂರು – ಶಿವಪುತ್ರ ಗಾಣದಾಳ

58-ಸಿಂಧನೂರು – ಸಂಗ್ರಾಮ ನಾರಾಯಣ ಕಿಲ್ಲೇದ

90-ವಿಜಯನಗರ – ಡಿ. ಶಂಕರದಾಸ

96-ಕೂಡ್ಲಿಗಿ – ಶ್ರೀನಿವಾಸ ಎನ್

104-ಹರಪನಹಳ್ಳಿ – ನಾಗರಾಜ ಎಚ್‌

99-ಚಿತ್ರಗುರ್ಗ – ಜಗದೀಶ ಬಿ. ಇ

103-ಜಗಳೂರು – ಗೋವಿಂದರಾಜು

105-ಹರಿಹರ – ಗಣೇಶಪ್ಪ ದುರ್ಗದ

106-ದಾವಣಗೆರೆ ಉತ್ತರ – ಶ್ರೀಧರ ಪಾಟೀಲ

130-ತುರುವೇಕೆರೆ – ಟೆನ್ನಿಸ್‌ ಕೃಷ್ಣ

131-ಕುಣಿಗಲ್‌ – ಜಯರಾಮಯ್ಯ

135-ಗುಬ್ಬಿ – ಪ್ರಭುಸ್ವಾಮಿ

136-ಸಿರಾ – ಶಶಿಕುಮಾರ್

137-ಪಾವಗಡ – ರಾಮಾಂಜನಪ್ಪ ಎನ್

123-ಶೃಂಗೇರಿ – ರಾಜನ್‌ ಗೌಡ ಎಚ್.ಎಸ್‌

196-ಹಾಸನ – ಅಗಿಲೆ ಯೋಗೀಶ್‌

112-ಭದ್ರಾವತಿ – ಆನಂದ

113-ಶಿವಮೊಗ್ಗ – ನೇತ್ರಾವತಿ ಟಿ

117-ಸಾಗರ – ಕೆ. ದಿವಾಕರ

201-ಮೂಡಬಿದ್ರಿ – ವಿಜಯನಾಥ ವಿಠಲ ಶೆಟ್ಟಿ

203-ಮಂಗಳೂರು ನಗರ ದಕ್ಷಿಣ – ಸಂತೋಷ್‌ ಕಾಮತ

207-ಸುಳ್ಯ – ಸುಮನಾ

122-ಕಾರ್ಕಳ – ಡ್ಯಾನಿಯಲ್

80-ಶಿರಸಿ – ಹಿತೇಂದ್ರ ನಾಯಕ

186-ಮಳವಳ್ಳಿ – ಬಿಸಿ ಮಹದೇವಸ್ವಾಮಿ

189-ಮಂಡ್ಯ – ಬೊಮ್ಮಯ್ಯ

210-ಪಿರಿಯಾಪಟ್ಟಣ – ರಾಜಶೇಖರ್‌ ದೊಡ್ಡಣ್ಣ

217-ಚಾಮರಾಜ – ಮಾಲವಿಕಾ ಗುಬ್ಬಿವಾಣಿ

218-ನರಹಿಂಹರಾಜ – ಧರ್ಮಶ್ರೀ

220-ಟಿ. ನರಸಿಪುರ – ಸಿದ್ದರಾಜು

182-ಮಾಗಡಿ – ರವಿಕಿರಣ್‌ ಎಂ.ಎನ್

183-ರಾಮನಗರ – ನಂಜಪ್ಪ ಕಾಳೇಗೌಡ

184-ಕನಕಪುರ – ಪುಟ್ಟರಾಜು ಗೌಡ

185-ಚನ್ನಪಟ್ಟಣ – ಶರತ್ ಚಂದ್ರ

179-ದೇವನಹಳ್ಳಿ – ಶಿವಪ್ಪ ಬಿ.ಕೆ

180-ದೊಡ್ಡಬಳ್ಳಾಪುರ – ಪುರುಷೋತ್ತಮ

181-ನೆಲಮಂಗಲ – ಗಂಗಬೈಲಪ್ಪ ಬಿ.ಎಂ

140-ಬಾಗೇಪಲ್ಲಿ – ಮಧುಸೀತಪ್ಪ

143-ಚಿಂತಾಮಣಿ – ಸಿ. ಬೈರೆಡ್ಡಿ

146-ಕೊಲಾರ್‌ ಗೋಲ್ಡ್‌ ಫೀಲ್ಡ್‌ – ಆರ್.‌ ಗಗನ ಸುಕನ್ಯ

149-ಮಾಲೂರು – ರವಿಶಂಕರ್‌ ಎಂ

155-ದಾಸರಹಳ್ಳಿ – ಕೀರ್ತನ್‌ ಕುಮಾರ

156-ಮಹಾಲಕ್ಷ್ಮಿ ಬಡಾವಣೆ – ಶಾಂತಲಾ ದಾಮ್ಲೆ

157-ಮಲ್ಲೇಶ್ವರ – ಸುಮನ್ ಪ್ರಶಾಂತ್‌

158-ಹೆಬ್ಬಾಳ – ಮಂಜುನಾಥ ನಾಯ್ಡು

159-ಪುಲಕೇಶಿನಗರ – ಸುರೇಶ್‌ ರಾಥೋಡ್‌

161-ಸಿ.ವಿ. ರಾಮನ್‌ ನಗರ – ಮೋಹನ ದಾಸರಿ

162-ಶಿವಾಜಿನಗರ – ಪ್ರಕಾಶ್‌ ನೆಡುಂಗಡಿ

163-ಶಾಂತಿನಗರ – ಕೆ ಮಥಾಯ್

165-ರಾಜಾಜಿನಗರ – ಬಿಟಿ ನಾಗಣ್ಣ

167-ವಿಜಯನಗರ – ಡಾ ರಮೇಶ್‌ ಬೆಲ್ಲಂಕೊಂಡ

169-ಚಿಕ್ಕಪೇಟೆ – ಬ್ರಿಜೇಶ್‌ ಕಾಳಪ್ಪ

171-ಪದ್ಮನಾಭನಗರ – ಅಜಯ್‌ ಗೌಡ

172-ಬಿ.ಟಿ.ಎಂ ಬಡಾವಣೆ – ಶ್ರೀನಿವಾಸ್‌ ರೆಡ್ಡಿ

175-ಬೊಮ್ಮನಹಳ್ಳಿ – ಸೀತಾರಾಮ್‌ ಗುಂಡಪ್ಪ

About Author

Leave a Reply

Your email address will not be published. Required fields are marked *

You may have missed