ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಜೆಡಿಎಸ್ನಿಂದ ಅವಕಾಶವಾದಿ ರಾಜಕಾರಣ ಎಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರವಾಗಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದು, ಇವರನ್ನ ಕೇಳಿ ನನ್ನ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಗುಲಾಮನಲ್ಲ ಎಂದು ತಿರುಗೇಟು ನೀಡಿದ್ದಾರೆ.