ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

0

ಜೆಡಿಎಸ್​​ನಿಂದ ಅವಕಾಶವಾದಿ ರಾಜಕಾರಣ ಎಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರವಾಗಿ ಹೆಚ್​.ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದು, ಇವರನ್ನ ಕೇಳಿ ನನ್ನ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇಲ್ಲ. ನಾನು ಕಾಂಗ್ರೆಸ್​ ಪಕ್ಷದ ಗುಲಾಮನಲ್ಲ ಎಂದು ತಿರುಗೇಟು ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed