ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

0

ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆ ಇದ್ದ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದರು. ನಳಿನ್ ಕುಮಾರ್ ಕಟೀಲು​​ ವಾಹನವನ್ನು ಹೋಗಲು ಬಿಟ್ಟಿರಲಿಲ್ಲ.

 

ಇಡೀ ಪೊಲೀಸ್​ ಇಲಾಖೆಯನ್ನೇ ಕೇಸರೀಕರಣ ಮಾಡಲಾಗಿತ್ತು. ಯಾವ ಮಟ್ಟಕ್ಕೆ ಇದೆ ಅಂದ್ರೆ ಪೊಲೀಸರೇ ಕೇಸರಿ ಶಾಲು ಹಾಕಿದ್ರು. ಸರ್ಕಾರಿ ಕೆಲಸ ಮಾಡ್ತಿದ್ರಾ ಅಥವಾ RSSನಲ್ಲಿ ಕೆಲಸ ಮಾಡ್ತಿದ್ರಾ? ಹೀಗಾಗಿ ನಿನ್ನೆ ಸರ್ಕಾರಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಸೂಚಿಸಿದ್ದಾರೆ ಎಂದರು.

About Author

Leave a Reply

Your email address will not be published. Required fields are marked *

You may have missed