ಒಡಿಶಾ ರೈಲು ಅಪಘಾತ ಪ್ರಕರಣ: ಕರ್ನಾಟಕದ ಪ್ರಯಾಣಿಕರು ಸೇಫ್

0

ಬೆಂಗಳೂರು : ​ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ.

ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್​ ಆಗಿದ್ದು, ಘಟನಾ ಸ್ಥಳಕ್ಕೆ ರಾಜ್ಯ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed