ಪ್ರವೀಣ್ ನೆಟ್ಟಾರು ಪತ್ನಿಗೆ ತಾತ್ಕಾಲಿಕ ಹುದ್ದೆ ರದ್ದು ವಿಚಾರ: ರಾಮಲಿಂಗಾರೆಡ್ಡಿ ಹೇಳಿದ್ದೇನು..?

0

ಬೆಂಗಳೂರುಅನುಕಂಪದ ಆಧಾರದಲ್ಲಿ ಸಿಎಂ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ದಿ. ಪ್ರವೀಣ್​ ನೆಟ್ಟಾರ್​ (Praveen Nettaru) ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ತೆಗೆದು ಹಾಕಲಾಗಿದೆ.

ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ,

ಪ್ರವೀಣ್ ನೆಟ್ಟಾರು ಪತ್ನಿಗೆ ತಾತ್ಕಾಲಿಕ ಹುದ್ದೆಯನ್ನು ನೀಡುವ ಮೂಲಕ ಬಿಜೆಪಿ ಮೋಸ ಮಾಡಿದೆ ಎಂದು ಕಿಡಿಕಾರಿದ್ದಾರೆ. ಪ್ರವೀಣ್​ ನೆಟ್ಟಾರು ಪತ್ನಿಗೆ ತಾತ್ಕಾಲಿಕ ಹುದ್ದೆ ಯಾಕೆ ಕೊಡ್ಬೇಕಿತ್ತು ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಯಂ​ ಉದ್ಯೋಗವನ್ನೇ ಕೊಡಬೇಕಿತ್ತು ಎಂದು ವಾಗ್ದಾಳಿ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed