ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ

0

ರ್ನಾಟಕ 2023 ರ ವಿಧಾನಸಭಾ ಚುನಾವಣೆಯ ಪ್ರಯುಕ್ತ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಕೃಷ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದು, ನಿನ್ನೆ ಸಾಂಕೇತಿಕವಾಗಿ ಪ್ರಿಯಾಕೃಷ್ಣ ಅವರು ನಾಮಪತ್ರ ಸಲ್ಲಿಸಿದ್ದರು.

ಇಂದು ಬೆಂಬಗಲಿಗರೊಂದಿಗೆ ಶಕ್ತಿ ಪ್ರದರ್ಶನ ಮಾಡಿದ್ದಾರೆ. 2018ರಲ್ಲಿ ಬಿಜೆಪಿಯ ಸೋಮಣ್ಣ ವಿರುದ್ಧ ಸೋತಿದ್ದರು. ಈ ಸಾರಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದಾರೆ. ಗೋವಿಂದರಾಜ ನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಬರೋಬ್ಬರಿ 1,156.83 ಕೋಟಿ ಆಸ್ತಿ ಘೋಷಿಸುವ ಮೂಲಕ ಸಹಸ್ರ ಕೋಟಿ ಒಡೆಯ ಎಂದು ಕರೆಸಿಕೊಂಡಿದ್ದಾರೆ. ಆದರೆ, ಇವರ ತಂದೆ ವಿಜಯನಗರ ಅಭ್ಯರ್ಥಿ ಹಾಗೂ ಮಾಜಿ ಸಚಿವ ಎಂ. ಕೃಷ್ಣಪ್ಪ ಸುಮಾರು 400 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.

About Author

Leave a Reply

Your email address will not be published. Required fields are marked *

You may have missed