ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರುದ್ರಪ್ಪ ಲಮಾಣಿ

0

ಬೆಂಗಳೂರು: ಇಂದು ನಡೆಯಲಿರುವ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಶಾಸಕ ರುದ್ರಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು ಹಾಗೆ ಮುಖ್ಯಮಂತ್ರಿಗಳು ಸಹ ಶುಭಾಶಯ ಕೋರಿದರು.

ಈಗಾಗಲೇ ವಿಧಾನಸಭೆಯ ಸ್ಪೀಕರ್ ಆಗಿ ಯು.ಟಿ ಖಾದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ಡೆಪ್ಯೂಟಿ ಸ್ಪೀಕರ್ ಸ್ಥಾನದ ಆಯ್ಕೆ ಬಾಕಿ ಇತ್ತು.

ಇದೀಗ ವಿಧಾನಸಭೆ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಈ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಶಾಸಕ ರುದ್ರಪ್ಪ ಲಮಾಣಿ ಅರ್ಜಿ ಸಲ್ಲಿಸಲಿದ್ದಾರೆ. ಅವರಿಗೆ ಸಿಎಂ ಸಿದ್ಧರಾಮಯ್ಯ ಶುಭಕೋರಿದ್ದಾರೆ.

About Author

Leave a Reply

Your email address will not be published. Required fields are marked *

You may have missed