ಐದು ಗ್ಯಾರಂಟಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ದಿ : ಸಚಿವ ಸಂತೋಷ ಲಾಡ್

0

ಹುಬ್ಬಳ್ಳಿ: ಚುನಾವಣಾ ಸಂದರ್ಭದಲ್ಲಿ ನಾವು ನೀಡಿದ ಐದು ಗ್ಯಾರಂಟಿಗಳ ಕುರಿತು ಗ್ಯಾರಂಟಿ ಬಗ್ಗೆ ಗುರುವಾರ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗುತ್ತದೆ ಇನ್ನೂ ಎರಡು ಮೂರು ದಿನಗಳ ಸಿಹಿ ಸುದ್ದಿ ಸಿಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಇನ್ನು ಇಂದು ಕಲಘಟಗಿ, ಅಳ್ನಾವರ ಮತ್ತು ಹುಬ್ಬಳ್ಳಿ ಧಾರವಾಡ ಪ್ರವಾಸ ಮಾಡುತ್ತಿರುವೆ. ಧಾರವಾಡ ಜಿಲ್ಲೆಯ ಕಲಘಟಗಿ ಹಾಗೂ ಅಳ್ನಾವರ ಕ್ಷೇತ್ರದ ಜನತೆಗೆ ಗೌರವ ಮತ್ತು ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದ ಅವರು ಅವರಿಗೆ ಪ್ರೀತಿಯಿಂದ ಗೌರವಿಸಬೇಕಾಗಿದೆ ಎಂದರು.

ಇನ್ನು ಈ ಕೇವಲ 20 ತಿಂಗಳ ಕಾಲ ನಾನು ಕಾರ್ಮಿಕ ಸಚಿವನಾಗಿದ್ದಾಗ ಕಡಿಮೆ ಸಮಯ ಸಿಕ್ಕಿತ್ತು ಈಗ ಮತ್ತೆ ಅದೆ ಖಾತೆ ಸಿಕ್ಕೆದೆ ಹೆಚ್ಚಿನ ಕೆಲಸ ಮಾಡುವ ಗುರಿಯಿದೆ ಸಾಕಷ್ಟು ಹೊಸ ಹೊಸ ಯೋಜನೆ ತರುವ ಆಶೆ ಇದೆ ಸಾಕಷ್ಟು ಒಳ್ಳೆಯ ಕೆಲಸ ಮಾಡುವೆ ಎಂದರು.

 

 

About Author

Leave a Reply

Your email address will not be published. Required fields are marked *

You may have missed