ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ: ಸಿಎಂ ಸಿದ್ಧರಾಮಯ್ಯ

0

ಬೆಂಗಳೂರು: ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ. ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ.

ಮುಂದಿನ ಸಂಪುಟದಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ.

ಈ ಹಿಂದೆಯೂ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ. ವಿರೋಧ ಪಕ್ಷದವರು ಜನರಿಗೆ ಕೊಟ್ಟ ಭರವಸೆ ಈಡೇರಿಸಿರಲಿಲ್ಲ ಎಂದರು.

About Author

Leave a Reply

Your email address will not be published. Required fields are marked *

You may have missed